ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್ ಪೈಪುಗಳು, ಡ್ರಮ್ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ.
ಇದನ್ನೂ ಓದಿ:- ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ
ಘಟನೆ ನಡೆಯುತ್ತಿದ್ದಂತೆ ಸೆಸ್ಕಾಂ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದು, ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತುಕೊಂಡಿವೆ. ಶಾರ್ಟ್ ಸರ್ಕ್ಯೂಟ್ಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಈ ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…