ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ.
ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ ಬಂದಾಗಲೆಲ್ಲ ತುಂಬಿ ಉಕ್ಕೇರುವ ಕಪಿಲೆಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರನ ಸನ್ನಿಧಿ ನಂಜನಗೂಡು ಪ್ರವಾಹಕ್ಕೆ ಸಿಲುಕಿ ಕಷ್ಟನಷ್ಠಗಳಿಗೆ ಸಿಲುಕುವದರಿಂದ ಆಗಬಹುದಾದ ದುಷ್ಪರಿಣಾಮಗಳನ್ನು ಸರ್ಕಾಕ್ಕೆ ವಿಧಾನ ಸಭೆಯಲ್ಲಿ ಸುದೀರ್ಘವಾಗಿ ವಿವರಿಸಿದ ಶಾಸಕ ದರ್ಶನ್ ದ್ರುವನಾರಾಯಣರಗೆ 86 ಕೋಟಿ ವೆಚ್ಚದಲ್ಲಿ ತಡೆಗೊಡೆ ನಿರ್ಮಿಸಲಾಗುವದು ಎಂಭ ಭರವಸೆ ನೀಡಲಾಗಿದೆ.
ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರ ಸನ್ನಿಧಿಯ ಧುಸ್ಥಿತಿಯನ್ನು ವಿಧಾನ ಸಭಾ ಅಧಿವೇಶನದಲ್ಲಿ ದರ್ಶನ ದ್ರುವನಾರಾಯಣ ನೀರಾವರಿ ಸಚಿವರ ಗಮನಕ್ಕೆ ತಂದು ಪರಿಹಾರಬೇಕು ಎಂದು ಕೇಳಿದಾಗ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಗೃಹ ಸಚಿವ ಪರಮೇಶ್ವರ ಉತ್ತರ ನೀಡಿದ್ದು ನಿಮ್ಮ ಅಹವಾಲನ್ನು ಪರಾಮರ್ಷಿಸಿದ ಸರ್ಕಾರ ಶ್ರೀಕಂಠೇಶ್ವರ ಸ್ನಾನಘಟ್ಟ ಸೇರಿದಂತೆ ಪರುಶುರಾಮ ದೇವಾಲಯದ ವರಿಗೆ ಕಪಿಲಾ ನದಿಗೆ 86 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಅಭಿವೃದ್ದಿ ಕಾಮಗಾರಿ ಕೈಗೊಂಡು ಪ್ರವಾಹದ ಹಾವಳಿಯನ್ನು ಸಾಕಷ್ಟು ಕಡಿಮೆ ಮಾಡಲು ಯೋಜನೆ ಸಿಧ್ದಪಡಿಸಿದ್ದು ಶೀಘ್ರದಲ್ಲಿ ಅದನ್ನು ಕಾರ್ಯರೂಪಕ್ಕೆ ತರಲಾವುದು ಎಂದು ತಿಳಿಸಿದ್ದಾರೆ,
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…