ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ.
ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ ಬಂದಾಗಲೆಲ್ಲ ತುಂಬಿ ಉಕ್ಕೇರುವ ಕಪಿಲೆಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರನ ಸನ್ನಿಧಿ ನಂಜನಗೂಡು ಪ್ರವಾಹಕ್ಕೆ ಸಿಲುಕಿ ಕಷ್ಟನಷ್ಠಗಳಿಗೆ ಸಿಲುಕುವದರಿಂದ ಆಗಬಹುದಾದ ದುಷ್ಪರಿಣಾಮಗಳನ್ನು ಸರ್ಕಾಕ್ಕೆ ವಿಧಾನ ಸಭೆಯಲ್ಲಿ ಸುದೀರ್ಘವಾಗಿ ವಿವರಿಸಿದ ಶಾಸಕ ದರ್ಶನ್ ದ್ರುವನಾರಾಯಣರಗೆ 86 ಕೋಟಿ ವೆಚ್ಚದಲ್ಲಿ ತಡೆಗೊಡೆ ನಿರ್ಮಿಸಲಾಗುವದು ಎಂಭ ಭರವಸೆ ನೀಡಲಾಗಿದೆ.
ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರ ಸನ್ನಿಧಿಯ ಧುಸ್ಥಿತಿಯನ್ನು ವಿಧಾನ ಸಭಾ ಅಧಿವೇಶನದಲ್ಲಿ ದರ್ಶನ ದ್ರುವನಾರಾಯಣ ನೀರಾವರಿ ಸಚಿವರ ಗಮನಕ್ಕೆ ತಂದು ಪರಿಹಾರಬೇಕು ಎಂದು ಕೇಳಿದಾಗ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಗೃಹ ಸಚಿವ ಪರಮೇಶ್ವರ ಉತ್ತರ ನೀಡಿದ್ದು ನಿಮ್ಮ ಅಹವಾಲನ್ನು ಪರಾಮರ್ಷಿಸಿದ ಸರ್ಕಾರ ಶ್ರೀಕಂಠೇಶ್ವರ ಸ್ನಾನಘಟ್ಟ ಸೇರಿದಂತೆ ಪರುಶುರಾಮ ದೇವಾಲಯದ ವರಿಗೆ ಕಪಿಲಾ ನದಿಗೆ 86 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಅಭಿವೃದ್ದಿ ಕಾಮಗಾರಿ ಕೈಗೊಂಡು ಪ್ರವಾಹದ ಹಾವಳಿಯನ್ನು ಸಾಕಷ್ಟು ಕಡಿಮೆ ಮಾಡಲು ಯೋಜನೆ ಸಿಧ್ದಪಡಿಸಿದ್ದು ಶೀಘ್ರದಲ್ಲಿ ಅದನ್ನು ಕಾರ್ಯರೂಪಕ್ಕೆ ತರಲಾವುದು ಎಂದು ತಿಳಿಸಿದ್ದಾರೆ,
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…