ಮೈಸೂರು

86 ಕೋಟಿ ವೆಚ್ಚದಲ್ಲಿ ಕಪಿಲ ನದಿಗೆ ತಡೆಗೋಡೆ : ಶಾಸಕ ದರ್ಶನ ದ್ರುವನಾರಾಯಣ್‌ ಮನವಿಗೆ ಸರ್ಕರದ ಭರವಸೆ

ನಂಜನಗೂಡು : 86 ಕೋಟಿ ವೆಚ್ಚದಲ್ಲಿ ಶ್ರೀಕಂಠೇಶ್ವರನ ಸನ್ನಿದಿ ನಂಜನಗೂಡಲ್ಲಿ ಕಪಿಲಾ ನದಿಗೆ ತಡೆಗೋಡೆ ನಿರ್ಮಿಸಲು ಸರ್ಕಾರ ಭರವಸೆ ನೀಡಿದೆ.

ಪಕ್ಕದ ರಾಜ್ಯ ಕೇರಳದಲ್ಲಿ ಭಾರಿ ಮಳೆ ಬಂದಾಗಲೆಲ್ಲ ತುಂಬಿ ಉಕ್ಕೇರುವ ಕಪಿಲೆಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರನ ಸನ್ನಿಧಿ ನಂಜನಗೂಡು ಪ್ರವಾಹಕ್ಕೆ ಸಿಲುಕಿ ಕಷ್ಟನಷ್ಠಗಳಿಗೆ ಸಿಲುಕುವದರಿಂದ ಆಗಬಹುದಾದ ದುಷ್ಪರಿಣಾಮಗಳನ್ನು ಸರ್ಕಾಕ್ಕೆ ವಿಧಾನ ಸಭೆಯಲ್ಲಿ ಸುದೀರ್ಘವಾಗಿ ವಿವರಿಸಿದ ಶಾಸಕ ದರ್ಶನ್ ದ್ರುವನಾರಾಯಣರಗೆ 86 ಕೋಟಿ ವೆಚ್ಚದಲ್ಲಿ ತಡೆಗೊಡೆ ನಿರ್ಮಿಸಲಾಗುವದು ಎಂಭ ಭರವಸೆ ನೀಡಲಾಗಿದೆ.

ಕಪಿಲಾ ನದಿಯ ಪ್ರವಾಹಕ್ಕೆ ಸಿಲುಕುವ ಶ್ರೀಕಂಠೇಶ್ವರ ಸನ್ನಿಧಿಯ ಧುಸ್ಥಿತಿಯನ್ನು ವಿಧಾನ ಸಭಾ ಅಧಿವೇಶನದಲ್ಲಿ ದರ್ಶನ ದ್ರುವನಾರಾಯಣ ನೀರಾವರಿ ಸಚಿವರ ಗಮನಕ್ಕೆ ತಂದು ಪರಿಹಾರಬೇಕು ಎಂದು ಕೇಳಿದಾಗ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಗೃಹ ಸಚಿವ ಪರಮೇಶ್ವರ ಉತ್ತರ ನೀಡಿದ್ದು ನಿಮ್ಮ ಅಹವಾಲನ್ನು ಪರಾಮರ್ಷಿಸಿದ ಸರ್ಕಾರ ಶ್ರೀಕಂಠೇಶ್ವರ ಸ್ನಾನಘಟ್ಟ ಸೇರಿದಂತೆ ಪರುಶುರಾಮ ದೇವಾಲಯದ ವರಿಗೆ ಕಪಿಲಾ ನದಿಗೆ 86 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಅಭಿವೃದ್ದಿ ಕಾಮಗಾರಿ ಕೈಗೊಂಡು ಪ್ರವಾಹದ ಹಾವಳಿಯನ್ನು ಸಾಕಷ್ಟು ಕಡಿಮೆ ಮಾಡಲು ಯೋಜನೆ ಸಿಧ್ದಪಡಿಸಿದ್ದು ಶೀಘ್ರದಲ್ಲಿ ಅದನ್ನು ಕಾರ್ಯರೂಪಕ್ಕೆ ತರಲಾವುದು ಎಂದು ತಿಳಿಸಿದ್ದಾರೆ,

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

55 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

59 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago