ಮೈಸೂರು : ತುರ್ತು ಪರಿಸ್ಥಿತಿಯ ಪೋಸ್ಟರ್ ಅಭಿಯಾನವನ್ನು ಚಾಮರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಕ್ಷೇತ್ರದ ವಾರ್ಡ್ ನಂ.4 ಲೋಕನಾಯಕ ನಗರದ ಬಸವನಗುಡಿ ವೃತ್ತದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ರಾಮೇಗೌಡ, ಮೈಸೂರು ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್, ಲೋಹಿತ್ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷರಾದ ಅರ್ಜುನ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಿಖಿಲ್, ಉಪಾದ್ಯಕ್ಷರಾದ ಪ್ರಶಾಂತ್, ಮಂಜು, ಗೌತಮ್, ದರ್ಶನ್,ಸೌಮ್ಯ, ಕಿರಣ್, ಯೋಗೇಶ್ ,ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷರಾದ ಕುಮಾರ್ ಗೌಡ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಹರೀಶ್ ಮತ್ತು ವಾರ್ಡಿನ ಬಿಜೆಪಿ ಮುಖಂಡರಾದ ಸತೀಶ್ ಕದಂಬ , ಶ್ರೀನಿವಾಸ್ ಗೌಡ್ರು, ದಿನೇಶ್, ಬಲರಾಮ, ಕೃಷ್ಣೇಗೌಡ, ದೇವೇಗೌಡ, ಅಕಿಲೇಶ್, ಕರಿಬಸಪ್ಪ,ಅಜಯ್, ನಿರಂಜನ್, ನಾಗಮಣಿ, ಶೋಭಾ ಮಂಗಳ, ಸತ್ಯವತಿ, ರಾಜೇಶ್ವರಿ, ಉಮಾ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…