ಮೈಸೂರು: ಮೈಸೂರು ಮೃಗಾಲಯವನ್ನು ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಮೃಗಾಲಯದ ವೀಕ್ಷಣೆಗೆ ಸಾಲಿನಲ್ಲಿ ಕಾಯುವುದೇ ಏಕೆ, ಈಗ ವಾಟ್ಸಪ್ ನಲ್ಲಿ ಮೃಗಾಲಯದ ವೀಕ್ಷಣೆ ಟಿಕೆಟ್ ಪಡೆಯಬಹುದಾಗಿದ್ದು ಈ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ನಂತರ ಮೃಗಾಲಯದ ಸಾವಯವ ತ್ಯಾಜ್ಯವನ್ನು ಎರೆಹುಳು ಗೊಬ್ಬರ ವನ್ನಾಗಿ ಪರಿವರ್ತಿಸುವ ಯೋಜನೆಗೆ ಚಾಲನೆ ನೀಡಿದರು. ನಂತರ ಮೃಗಾಲಯದಲ್ಲಿ ಜನಿಸಿದ ಜಿರಾಫೆ ಮರಿಗೆ ದಕ್ಷ ಎಂದು ನಾಮಕರಣ ಮಾಡಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…