ಮೈಸೂರು: ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಅಥವಾ ಪ್ರವಾಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ಹಾಗೂ ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಪ್ರಕರಣಗಳು ಕಂಡು ಬಂದಲ್ಲಿ ದೂರುಗಳನ್ನು ದಾಖಲಿಸಲು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕಛೇರಿಗಳಲ್ಲಿ 24×7 ಕಂಟ್ರೋಲ್ ರೂಂ ನ್ನು ತೆರೆಯಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯ ದೂ.ಸಂ:0821-2423800,1077, ಮೈಸೂರು ತಾಲ್ಲೂಕು ಕಛೇರಿ ದೂ.ಸಂ:0821-2414812, ನಂಜನಗೂಡು ದೂ.ಸಂ:08221-223108, ತಿ.ನರಸೀಪುರ ದೂ.ಸಂ:08227-260210, ಹುಣಸೂರು ದೂ.ಸಂ:08222-252959, ಕೆ.ಆರ್.ನಗರ ದೂ.ಸಂ:08223-262371, ಸಾಲಿಗ್ರಾಮ ದೂ.ಸಂ:08223-283833, ಪಿರಿಯಾಪಟ್ಟಣ ದೂ.ಸಂ:08223-274175, ಹೆಚ್.ಡಿ.ಕೋಟೆ ದೂ.ಸಂ:08228-255325, ಸರಗೂರು ದೂ.ಸಂ:08228-296100 ನ್ನು ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್ಪೋಸ್ಟ್ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…