ನಂಜನಗೂಡು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98ಕೋಟಿ ರೂ.ಗೂ ಹೆಚ್ಚು ಮೊತ್ತದ ಬಿಯರ್, ಕಚ್ಚಾವಸ್ತುಗಳನ್ನು ಜಪ್ತಿಮಾಡಲಾಗಿದೆ.
ಘಟಕದಲ್ಲಿದ್ದ 6.03 ಲಕ್ಷ ಬಿಯರ್ ಪೆಟ್ಟಿಗೆಗಳು, ಕೆಗ್ಗಳಲ್ಲಿರುವ 23,160 ಲೀಟರ್, ದಾಸ್ತಾನು 5.16ಲಕ್ಷ ಲೀಟರ್, ಯುಟಿ ಟ್ಯಾಂಕ್ನಲ್ಲಿರುವ 66.16 ಲಕ್ಷ ಲೀಟರ್ ಬಿಯರ್ ಇನ್ನೀತರ ಕಚ್ಚಾವಸ್ತು ಸೇರಿದಂತೆ ಒಟ್ಟು 98.52 ಕೋಟಿ ಮೌಲ್ಯದ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಪೊಲೀಸರು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳು ಅನುಮತಿ ಮೇರೆಗೆ ದಾಳಿ ನಡೆದಿದೆ ಎನ್ನಲಾಗಿದೆ.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…