ನಂಜನಗೂಡು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98ಕೋಟಿ ರೂ.ಗೂ ಹೆಚ್ಚು ಮೊತ್ತದ ಬಿಯರ್, ಕಚ್ಚಾವಸ್ತುಗಳನ್ನು ಜಪ್ತಿಮಾಡಲಾಗಿದೆ.
ಘಟಕದಲ್ಲಿದ್ದ 6.03 ಲಕ್ಷ ಬಿಯರ್ ಪೆಟ್ಟಿಗೆಗಳು, ಕೆಗ್ಗಳಲ್ಲಿರುವ 23,160 ಲೀಟರ್, ದಾಸ್ತಾನು 5.16ಲಕ್ಷ ಲೀಟರ್, ಯುಟಿ ಟ್ಯಾಂಕ್ನಲ್ಲಿರುವ 66.16 ಲಕ್ಷ ಲೀಟರ್ ಬಿಯರ್ ಇನ್ನೀತರ ಕಚ್ಚಾವಸ್ತು ಸೇರಿದಂತೆ ಒಟ್ಟು 98.52 ಕೋಟಿ ಮೌಲ್ಯದ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಪೊಲೀಸರು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳು ಅನುಮತಿ ಮೇರೆಗೆ ದಾಳಿ ನಡೆದಿದೆ ಎನ್ನಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…