ನಂಜನಗೂಡು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಮ್ಮಾವು ಬಳಿ ದಾಸ್ತಾನುಗಿಂತ ಹೆಚ್ಚುವರಿಯಾಗಿ ಶೇಖರಿಸಿಟ್ಟಿದ್ದ 98ಕೋಟಿ ರೂ.ಗೂ ಹೆಚ್ಚು ಮೊತ್ತದ ಬಿಯರ್, ಕಚ್ಚಾವಸ್ತುಗಳನ್ನು ಜಪ್ತಿಮಾಡಲಾಗಿದೆ.
ಘಟಕದಲ್ಲಿದ್ದ 6.03 ಲಕ್ಷ ಬಿಯರ್ ಪೆಟ್ಟಿಗೆಗಳು, ಕೆಗ್ಗಳಲ್ಲಿರುವ 23,160 ಲೀಟರ್, ದಾಸ್ತಾನು 5.16ಲಕ್ಷ ಲೀಟರ್, ಯುಟಿ ಟ್ಯಾಂಕ್ನಲ್ಲಿರುವ 66.16 ಲಕ್ಷ ಲೀಟರ್ ಬಿಯರ್ ಇನ್ನೀತರ ಕಚ್ಚಾವಸ್ತು ಸೇರಿದಂತೆ ಒಟ್ಟು 98.52 ಕೋಟಿ ಮೌಲ್ಯದ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ತಾಲ್ಲೂಕು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ವ್ಯಾಪ್ತಿಗೆ ಬರುವ ಹಿನ್ನಲೆಯಲ್ಲಿ ಪೊಲೀಸರು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳು ಅನುಮತಿ ಮೇರೆಗೆ ದಾಳಿ ನಡೆದಿದೆ ಎನ್ನಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…