ಮೈಸೂರು : ಮಕ್ಕಳು ಪ್ರೀತಿಸಿ ಅನ್ಯಜಾತಿಯವರನ್ನು ಮದುವೆಯಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಸಂಬಂಧಿಕರು ಮಹಿಳೆಯೊಬ್ಬರ ಅಂತ್ಯಕ್ರಿಯೆ ನಡೆಸದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ ನಡೆದಿದೆ.
ಮೃತ ಕಳಸಮ್ಮರ ಇಬ್ಬರು ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗಿದ್ದರು. ಇದೇ ಕಾರಣಕ್ಕೆ ತಾಯಿಯ ಅಂತಿಮ ದರ್ಶನ ಪಡೆಯದಂತೆ ಮತ್ತು ಅಂತ್ಯಕ್ರಿಯೆ ನಡೆಸದಂತೆ ಈ ಹೆಣ್ಣುಮಕ್ಕಳಿಗೆ ಸಂಬಂಧಿಕರು ಮತ್ತು ಸ್ವಜಾತಿ ಮುಖಂಡರು ತಾಕೀತು ಮಾಡಿದ್ದರು. ಆದರೂ ಕೂಡ ಮಕ್ಕಳು ತಾಯಿಯ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಸಂಬಂಧಿಕರು ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ಅರ್ಧಕ್ಕೆ ಬಿಟ್ಟು ಬಂದಿದ್ದಾರೆ. ಕೊನೆಗೆ ಗ್ರಾಮಸ್ಥರ ಸಹಾಯದಿಂದ ಮಕ್ಕಳು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…