ಮೈಸೂರು: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇಂದು(ಜ.26) ಅದ್ದೂರಿಯಾಗಿ ಆರಂಭವಾಯಿತು.
ಮಹೋತ್ಸವಕ್ಕೆ ರೈತರು, ವಿದ್ಯಾರ್ಥಿಗಳು ಹಾಗೂ ಭಕ್ತರು ಹರಿದು ಬಂದರು.
ಪೂಜ್ಯ ಶ್ರೀಗಳು ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಜಾತ್ರೆಯನ್ನು ಉದ್ಘಾಟಿಸಲಾಯಿತು.
ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ಆರೋಗ್ಯ ತಪಾಸಣೆ ಶಿಬಿರ ಹಾಗೂ ದೋಣಿ ವಿಹಾರವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.
ಸುತ್ರೂರು ಶಿವಯೋಗಿಗಳ ಉತ್ಸವ ಮೂರ್ತಿಯನ್ನು ಜಾನಪದ ಕಲಾತಂಡಗಳೊಂದಿಗೆ ಸುತ್ತೂರು ಮಠದಿಂದ ಬೆಳಿಗ್ಗೆ ಕರೆತರಲಾಯಿತು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳು, ಶೋಭಾ ಕರಂದ್ಲಾಜೆ, ಎನ್ ಚಲುವರಾಯಸ್ವಾಮಿ ಹಾಗೂ ಆರ್ ಅಶೋಕ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…
ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ…
ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು…