ಮೈಸೂರು: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇಂದು(ಜ.26) ಅದ್ದೂರಿಯಾಗಿ ಆರಂಭವಾಯಿತು.
ಮಹೋತ್ಸವಕ್ಕೆ ರೈತರು, ವಿದ್ಯಾರ್ಥಿಗಳು ಹಾಗೂ ಭಕ್ತರು ಹರಿದು ಬಂದರು.
ಪೂಜ್ಯ ಶ್ರೀಗಳು ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಜಾತ್ರೆಯನ್ನು ಉದ್ಘಾಟಿಸಲಾಯಿತು.
ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ಆರೋಗ್ಯ ತಪಾಸಣೆ ಶಿಬಿರ ಹಾಗೂ ದೋಣಿ ವಿಹಾರವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.
ಸುತ್ರೂರು ಶಿವಯೋಗಿಗಳ ಉತ್ಸವ ಮೂರ್ತಿಯನ್ನು ಜಾನಪದ ಕಲಾತಂಡಗಳೊಂದಿಗೆ ಸುತ್ತೂರು ಮಠದಿಂದ ಬೆಳಿಗ್ಗೆ ಕರೆತರಲಾಯಿತು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳು, ಶೋಭಾ ಕರಂದ್ಲಾಜೆ, ಎನ್ ಚಲುವರಾಯಸ್ವಾಮಿ ಹಾಗೂ ಆರ್ ಅಶೋಕ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…