ಮೈಸೂರು: ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇಂದು(ಜ.26) ಅದ್ದೂರಿಯಾಗಿ ಆರಂಭವಾಯಿತು.
ಮಹೋತ್ಸವಕ್ಕೆ ರೈತರು, ವಿದ್ಯಾರ್ಥಿಗಳು ಹಾಗೂ ಭಕ್ತರು ಹರಿದು ಬಂದರು.
ಪೂಜ್ಯ ಶ್ರೀಗಳು ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಜಾತ್ರೆಯನ್ನು ಉದ್ಘಾಟಿಸಲಾಯಿತು.
ವಸ್ತು ಪ್ರದರ್ಶನ, ಕೃಷಿ ಮೇಳ, ಸಾಂಸ್ಕೃತಿಕ ಮೇಳ, ಆರೋಗ್ಯ ತಪಾಸಣೆ ಶಿಬಿರ ಹಾಗೂ ದೋಣಿ ವಿಹಾರವನ್ನು ಶ್ರೀಗಳು ಹಾಗೂ ಗಣ್ಯರು ಉದ್ಘಾಟಿಸಿದರು.
ಸುತ್ರೂರು ಶಿವಯೋಗಿಗಳ ಉತ್ಸವ ಮೂರ್ತಿಯನ್ನು ಜಾನಪದ ಕಲಾತಂಡಗಳೊಂದಿಗೆ ಸುತ್ತೂರು ಮಠದಿಂದ ಬೆಳಿಗ್ಗೆ ಕರೆತರಲಾಯಿತು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳು, ಶೋಭಾ ಕರಂದ್ಲಾಜೆ, ಎನ್ ಚಲುವರಾಯಸ್ವಾಮಿ ಹಾಗೂ ಆರ್ ಅಶೋಕ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…