hanging
ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್ನ್ನೂ ಖಾಸಗಿ ಫೈನಾನ್ಸ್ನಲ್ಲಿ ಸಾಲ ತೆಗೆದುಕೊಂಡಿರುವುದರಿಂದ ಫೈನಾನ್ಸ್ನವರು ನೋಟಿಸ್ ನೀಡಿದ್ದರು.
ಇದನ್ನೂ ಓದಿ:- ರೈತರಿಗೆ ಮತ್ತೊಂದು ಗುಡ್ನ್ಯೂಸ್: ಕುಸುಮ್-ಸಿ ಸೋಲಾರ್ ಯೋಜನೆ ಜಾರಿ
ತಾವು ಬೆಳೆದ ಬೆಳೆಗಳು ಅತಿವೃಷ್ಟಿಯಿಂದಾಗಿ ನಾಶಗೊಂಡಿದ್ದರಿಂದ ಫಸಲು ಕೈ ಸೇರಿಲ್ಲ, ಮಾಡಿದ್ದ ಸಾಲವನ್ನು ಹೇಗೆ ತೀರಿಸುವುದು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…