hanging
ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್ನ್ನೂ ಖಾಸಗಿ ಫೈನಾನ್ಸ್ನಲ್ಲಿ ಸಾಲ ತೆಗೆದುಕೊಂಡಿರುವುದರಿಂದ ಫೈನಾನ್ಸ್ನವರು ನೋಟಿಸ್ ನೀಡಿದ್ದರು.
ಇದನ್ನೂ ಓದಿ:- ರೈತರಿಗೆ ಮತ್ತೊಂದು ಗುಡ್ನ್ಯೂಸ್: ಕುಸುಮ್-ಸಿ ಸೋಲಾರ್ ಯೋಜನೆ ಜಾರಿ
ತಾವು ಬೆಳೆದ ಬೆಳೆಗಳು ಅತಿವೃಷ್ಟಿಯಿಂದಾಗಿ ನಾಶಗೊಂಡಿದ್ದರಿಂದ ಫಸಲು ಕೈ ಸೇರಿಲ್ಲ, ಮಾಡಿದ್ದ ಸಾಲವನ್ನು ಹೇಗೆ ತೀರಿಸುವುದು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…