hanging
ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್ನ್ನೂ ಖಾಸಗಿ ಫೈನಾನ್ಸ್ನಲ್ಲಿ ಸಾಲ ತೆಗೆದುಕೊಂಡಿರುವುದರಿಂದ ಫೈನಾನ್ಸ್ನವರು ನೋಟಿಸ್ ನೀಡಿದ್ದರು.
ಇದನ್ನೂ ಓದಿ:- ರೈತರಿಗೆ ಮತ್ತೊಂದು ಗುಡ್ನ್ಯೂಸ್: ಕುಸುಮ್-ಸಿ ಸೋಲಾರ್ ಯೋಜನೆ ಜಾರಿ
ತಾವು ಬೆಳೆದ ಬೆಳೆಗಳು ಅತಿವೃಷ್ಟಿಯಿಂದಾಗಿ ನಾಶಗೊಂಡಿದ್ದರಿಂದ ಫಸಲು ಕೈ ಸೇರಿಲ್ಲ, ಮಾಡಿದ್ದ ಸಾಲವನ್ನು ಹೇಗೆ ತೀರಿಸುವುದು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…