ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ.
ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್ ಮಧ್ಯಾಹ್ನವಾದರೂ ಮನೆಗೆ ಮರಳಿರಲಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಈ ವೇಳೆ ಮನೆಯವರು ಜಮೀನಿಗೆ ಹೋಗಿ ನೋಡಿ ದಾಗ ರೈತ ಮೃತಪಟ್ಟಿರುವುದು ತಿಳಿದುಬಂದಿದೆ
ಔಷಧ ಸಿಂಪಡಣೆ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸದೇ ಇರುವುದು ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಇತ್ತೀಚೆಗೆ ರೈತರು ಹೆಚ್ಚಾಗಿ ಕಳೆನಾಶಕವನ್ನು ಬಳಕೆ ಮಾಡುತ್ತಿದ್ದು, ಇದರಿಂದ ಭೂಮಿಯ ಫಲವತ್ತತೆ ಜತೆಗೆ ಮನುಷ್ಯರ ಆರೋಗ್ಯದ ಮೇಲೂ ಇದು ಕೆಟ್ಟ ಪರಿಣಾಮ ಬೀರುತ್ತಿದೆ. ಸರ್ಕಾರ ಈ ಸಂಬಂಧ ಸೂಕ್ತ ಮಾರ್ಗಸೂಚಿ ಪ್ರಕಟಿಸಬೇಕು. ರೈತರ ಜೀವ ಮತ್ತು ಜೀವನಕ್ಕೆ ಮಾರಕವಾಗಿರುವ ಔಷಧಗಳನ್ನು ನಿಷೇಽಸಬೇಕು. ಜತೆಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…