ಮೈಸೂರು : ಎತ್ತಿನಗಾಡಿಗೆ ಹಸಿರು ತೋರಣ ಕಟ್ಟಿ, ಒಣಗಿದ ಕಬ್ಬಿನ ಜಲ್ಲೆಯನ್ನು ಹಿಡಿದು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಮತದಾನ ಕೇಂದ್ರಕ್ಕೆ ತೆರಳಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುವಾರ್ ಹಾಗೂ ಪದಾಧಿಕಾರಿಗಳು ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಎತ್ತಿನಗಾಡಿಯಲ್ಲಿ ಮತ ಕೇಂದ್ರಕ್ಕೆ ಆಗಮಿಸಿದ ರೈತರೊಂದಿಗೆ ಮಾತನಾಡಿದ ಅವರು, ಬರಗಾಲದ ಸಂಕಷ್ಟದಲ್ಲೂ ರೈತರು ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ಮಾಡುತ್ತಿದ್ದೇವೆ.
ಬರಗಾಲದಿಂದ ದನ ಕರುಗಳಿಗೆ ಮೇವು-ಕುಡಿಯುವ ನೀರು ಇಲ್ಲದಂತಾಗಿದೆ. ಪರಿಹಾರದ ಹಣ ಸಿಗದಂತಾಗಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸಿದ್ದೇಶ್, ಗೌರಿಶಂಕರ್, ಪ್ರದೀಪ್, ಶ್ರೀಕಂಠ, ಕಿರಣ್, ನಂದೀಶ್, ರಾಜೇಶ್, ಕೃಷ್ಣರಾಜ ಅರಸ್, ಶಿವಪ್ರಸಾದ್ ಮತದಾನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…