ಮೈಸೂರು : ಎತ್ತಿನಗಾಡಿಗೆ ಹಸಿರು ತೋರಣ ಕಟ್ಟಿ, ಒಣಗಿದ ಕಬ್ಬಿನ ಜಲ್ಲೆಯನ್ನು ಹಿಡಿದು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಮತದಾನ ಕೇಂದ್ರಕ್ಕೆ ತೆರಳಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುವಾರ್ ಹಾಗೂ ಪದಾಧಿಕಾರಿಗಳು ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಎತ್ತಿನಗಾಡಿಯಲ್ಲಿ ಮತ ಕೇಂದ್ರಕ್ಕೆ ಆಗಮಿಸಿದ ರೈತರೊಂದಿಗೆ ಮಾತನಾಡಿದ ಅವರು, ಬರಗಾಲದ ಸಂಕಷ್ಟದಲ್ಲೂ ರೈತರು ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ಮಾಡುತ್ತಿದ್ದೇವೆ.
ಬರಗಾಲದಿಂದ ದನ ಕರುಗಳಿಗೆ ಮೇವು-ಕುಡಿಯುವ ನೀರು ಇಲ್ಲದಂತಾಗಿದೆ. ಪರಿಹಾರದ ಹಣ ಸಿಗದಂತಾಗಿದೆ. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸಿದ್ದೇಶ್, ಗೌರಿಶಂಕರ್, ಪ್ರದೀಪ್, ಶ್ರೀಕಂಠ, ಕಿರಣ್, ನಂದೀಶ್, ರಾಜೇಶ್, ಕೃಷ್ಣರಾಜ ಅರಸ್, ಶಿವಪ್ರಸಾದ್ ಮತದಾನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…