ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್, ವಿಕ್ರಂ ಅಯ್ಯಂಗಾರ್, ಎನ್,ಮಹಿಮ ಪಿ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…
ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…