ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್, ವಿಕ್ರಂ ಅಯ್ಯಂಗಾರ್, ಎನ್,ಮಹಿಮ ಪಿ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…