ಮೈಸೂರು

ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವು: ಮಾಲೀಕನ ವಿರುದ್ಧ ಪ್ರಕರಣ ದಾಖಲು

ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ.

ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ ರಾತ್ರಿ ಎರಡು ವರ್ಷದ ಹೆಣ್ಣು ಚಿರತೆ ಸಿಲುಕಿಕೊಂಡು ಸಾವನಪ್ಪಿದೆ.

ಇಂದು ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಯುತ್ತಿದ್ದಂತೆ ಬಿ ಎಫ್ ಓ ಬಸವರಾಜು ,ಎಸಿಎಫ್ ಲಕ್ಷ್ಮಿಕಾಂತ್ , ಆರ್ ಎಫ್ ಪ್ರಸನ್ನ ಕುಮಾರ್ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಜಮೀನಿನ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಮೃತ ಚಿರತೆಯನ್ನು ಪಟ್ಟಣದ ಅರಣ್ಯ ಕಚೇರಿಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದರು.

andolanait

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

1 hour ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

1 hour ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

2 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

11 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

12 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

12 hours ago