ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ.
ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ ರಾತ್ರಿ ಎರಡು ವರ್ಷದ ಹೆಣ್ಣು ಚಿರತೆ ಸಿಲುಕಿಕೊಂಡು ಸಾವನಪ್ಪಿದೆ.
ಇಂದು ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಯುತ್ತಿದ್ದಂತೆ ಬಿ ಎಫ್ ಓ ಬಸವರಾಜು ,ಎಸಿಎಫ್ ಲಕ್ಷ್ಮಿಕಾಂತ್ , ಆರ್ ಎಫ್ ಪ್ರಸನ್ನ ಕುಮಾರ್ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಜಮೀನಿನ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಮೃತ ಚಿರತೆಯನ್ನು ಪಟ್ಟಣದ ಅರಣ್ಯ ಕಚೇರಿಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದರು.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…