ಮೈಸೂರು : ಅನವಶ್ಯಕವಾಗಿ ಸಿದ್ದರಾಮಯ್ಯ ವಿರುದ್ಧ ಟ್ರೋಲ್ ಮಾಡಿದರೆ ದೂರು ದಾಖಲು ಮಾಡುತ್ತೇವೆ ಎಂದು ಸಿದ್ದರಾಮಯ್ಯ ವಿರುದ್ಧ ಟ್ರೋಲರ್ಸ್ಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ತಿಳಿದು ಟ್ರೋಲ್ ಮಾಡಬೇಕು. ಬಾಯಿಗೆ ಬಂದಂತೆ ಮಾಡಿದರೆ ನಿಮ್ಮ ಅಕ್ಕ-ತಂಗಿ, ತಾಯಿ-ತಂದೆಗೆ ಟ್ರೋಲ್ ಮಾಡಿದಹಾಗೆ ಎಂದು ಹೇಳಿದರು.
ಬಾಯಿಗೆ ಬಂದಹಾಗೆಲ್ಲಾ ಟ್ರೋಲ್ ಮಾಡುತ್ತಾರೆ. ಒಂದು ವ್ಯವಸ್ತೆ ಬೇಡವೆ? ಸಿದ್ದರಾಮಯ್ಯ ಭಾಷಣದಲ್ಲಿ ನಮ್ಮ ಮನೆಯವರು ಯಾವತ್ತೂ ಒಳಗೆ ಬಂದವರಲ್ಲ ಎಂದು ಹೇಳಿದ್ದಕ್ಕೆ ಒಂದು ಟ್ರೋಲ್ ಮಾಡುತ್ತಾರೆ. ಯಾವುದರಲ್ಲಿ ಹೊಡಿಬೇಕು ಇವರಿಗೆ ಎಂದು ಕಿಡಿ ಕಾರಿದರು.
ನಿಮ್ಮ ತೆವಲಿಗೆ ಸುಳ್ಳು ಸುಳ್ಳನ್ನೇ ಟ್ರೋಲ್ ಮಾಡಿದರೆ ನಿಮ್ಮ ತಂದೆ-ತಾಯಿ ಹಾಗೂ ಅಕ್ಕ-ತಂಗಿಯರಿಗೆ ಟ್ರೋಲ್ ಮಾಡಿದ ಹಾಗೆ ಎಂದರು.
ಟೋಲ್ ಮಾಡಿದರೆ ಯಾರು ಕೇಳಲ್ಲ, ಏನು ಆಗಲ್ಲ ಎಂಬ ವ್ಯವಸ್ಥೆ ಇದೆ ಎಂದು ಹೀಗೆ ಮಾಡುತ್ತಿದ್ದೀರಾ. ಸೈಬರ್ ಕ್ರೈಂಗೆ ದೂರು ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…