ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ ಕಬಿನಿ ಜಲಾಶಯದಿಂದ 5,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದ್ದು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…