firing on muttappa rais younger son
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮುತ್ತಪ್ಪ ರೈ ನಿವಾಸದ ಕಾಂಪೌಂಡ್ ಬಳಿ ತಡರಾತ್ರಿ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದ್ದು, ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:- ಮೈಸೂರು | ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಕಾರಿನಲ್ಲಿ ಡ್ರೈವರ್ ಹಾಗೂ ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.
ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…