ಮೈಸೂರು

ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ಮೈಸೂರು : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಅವರು ಶನಿವಾರ ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಳ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು.

ಅಕ್ಕಿ, ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು ಸಿಬ್ಬಂದಿಗೆ ಪ್ರಶಂಸಿಸಿ ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಈ ರೀತಿಯಲ್ಲಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಗಟು ಮಳಿಗೆಯಲ್ಲಿ ಹಮಾಲಿ ಕೆಲಸಗಾರನ್ನು ಮಾತನಾಡಿಸಿ ಅವರ ಸಮಸ್ಯೆಗಳು ಏನೇ ಇದ್ದರು ಬಗೆಹರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್,ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ,ಸಗಟು‌ಮಳಿಗೆಯ ಸಹಾಯ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago