ಮೈಸೂರು

ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ಮೈಸೂರು : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಅವರು ಶನಿವಾರ ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಳ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು.

ಅಕ್ಕಿ, ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು.

ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು ಸಿಬ್ಬಂದಿಗೆ ಪ್ರಶಂಸಿಸಿ ರಾಜ್ಯದ ಎಲ್ಲಾ ಸಗಟು ಮಳಿಗೆಗಳು ಈ ರೀತಿಯಲ್ಲಿ ಗುಣಮಟ್ಟವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಗಟು ಮಳಿಗೆಯಲ್ಲಿ ಹಮಾಲಿ ಕೆಲಸಗಾರನ್ನು ಮಾತನಾಡಿಸಿ ಅವರ ಸಮಸ್ಯೆಗಳು ಏನೇ ಇದ್ದರು ಬಗೆಹರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್,ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ,ಸಗಟು‌ಮಳಿಗೆಯ ಸಹಾಯ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

7 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

7 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

7 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

7 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

19 hours ago