ಮೈಸೂರು : ಪ್ರಧಾನಿ ಮೋದಿ ಅವರ 73ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕವಾಗಿ ಪೌರಕಾರ್ಮಿಕರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಮೈಸೂರು ಸಂಸದ ಪ್ರತಾಪ್ ಸಿಂಹ ಪೌರಕಾರ್ಮಿಕರ ಪಾದಪೂಜೆ ಮಾಡಿದರು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಪಾದಪೂಜೆ ಕಾರ್ಯಕ್ರಮ ನಡೆಯಿತು. ಸಂಸದರಿಗೆ ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್ ಸಾಥ್ ನೀಡಿದರು.
ಪೌರಕಾರ್ಮಿಕರಿಗೆ ಪಾದಪೂಜೆ ಮಾಡುವ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಒಂದು ವಾರಗಳ ಕಾಲ ವಿವಿಧ ಸೇವಾ ಕಾರ್ಯ ಮಾಡಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ.
ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಗೋವಾದ…
ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು…
ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…
ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…
ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…