ಮೈಸೂರು: ಕಾಡಂಚಿನ ಭಾಗಗಳಲ್ಲಿ ಹುಲಿ ದಾಳಿಯಿಂದ ಬೆಚ್ಚಿ ಬಿದ್ದಿರುವ ರೈತರು ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಹೊಸ ಭರವಸೆ ನೀಡಿದೆ.
ಫೇಸ್ ಮಾಸ್ಕ್ ಧರಿಸಿದರೆ ಹುಲಿ ದಾಳಿ ಮಾಡಲು ಕನ್ಫ್ಯೂಸ್ ಆಗಲಿದೆ ಎಂದು ಅರಣ್ಯ ಇಲಾಖೆ ಲೆಕ್ಕಾಚಾರವಾಗಿದ್ದು, ಹುಲಿಯು ಹಿಂಬದಿಯಿಂದ ಜನರ ಮೇಲೆ ದಾಳಿ ನಡೆಸುತ್ತದೆ ಎಂದು ಅರಣ್ಯ ಇಲಾಖೆ ಫೇಸ್ ಮಾಸ್ಕ್ ಅನ್ನು ವಿತರಣೆ ಮಾಡುತ್ತಿದೆ.
ವ್ಯಾಘ್ರನ ದಾಳಿ ತಡೆಗೆ ಮುಖವಾಡ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 10 ಸಾವಿರ ಜನರಿಗೆ ಫೇಸ್ ಮಾಸ್ಕ್ ವಿತರಣೆ ಮಾಡಲು ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ.
ಪಶ್ಚಿಮ ಬಂಗಾಳದ ಸುಂದರ್ಬನ್ ದ್ವೀಪದಲ್ಲಿ ಮಾಸ್ಕ್ ಬಳಕೆ ಮಾಡಿಕೊಂಡು ಜನರು ಹುಲಿ ದಾಳಿಯಿಂದ ಬಚಾವಾಗುತ್ತಿದ್ದಾರೆ. ಅದೇ ಮಾದರಿಯ ಪ್ರಯೋಗವನ್ನು ಬಂಡೀಪುರ, ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಮಾಡಲಾಗುತ್ತಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…