Forest officials visit various elephant camps: Health check-up of elephants
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್ಗಳನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸುತ್ತಿದ್ದಾರೆ.
ಲ್ಯಾಬ್ನಿಂದ ಪರೀಕ್ಷಾ ವರದಿ ಬಂದ ನಂತರ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ.
ಸರ್ಕಾರದಿಂದ ಅನುಮೋದನೆಗೊಂಡ ಆನೆಗಳ ಆಯ್ಕೆ ಪಟ್ಟಿಯನ್ನು ತದನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರಣ್ಯ ಇಲಾಖೆಯಿಂದ ಜಂಬೂಸವಾರಿಯಲ್ಲಿ ಭಾಗವಹಿಸುವ ಇಲಾಖೆ ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ಪ್ರಸ್ತುತ ಆನೆಗಳ ಆರೋಗ್ಯ ತಪಾಸಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ.20ರ ನಂತರ ಆನೆಗಳ ಆಯ್ಕೆಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…