ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಸೇನಾಧಿಕಾರಿ ಕೃಷ್ಣಮೂರ್ತಿ ಅವರು ರಜಪೂತ್ ರೆಜಮೆಂಟ್ನಲ್ಲಿ ಸೇವೆ ಸಲ್ಲಿಸಿದ್ದರು,1971ರ ಯುದ್ದದಲ್ಲಿಯೂ ಕೂಡ ಭಾಗವಹಿಸಿದ್ದರು.
ಮೃತರಿಗೆ ಮೈಸೂರು ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ (ರಿ ) ಸಂಸ್ಥಾಪಕರಾದ ಶ್ರೀಯುತ ಮಹೇಶ್ ವಿ,ಅಧ್ಯಕ್ಷರಾದ ಶ್ರೀಯುತ ಪ್ರಿನ್ಸ್ ಮತ್ತು ಪದಾಧಿಕಾರಿಗಳು ಹಾಗೂ ಸುಮಾರು 25 ಸದಸ್ಯರು ರಿತ್ ಪೆರೇಡ್ ಮಾಡಿ ವಿಜಯ ಘೋಷಣೆ ಕೂಗಿ ಗೌರವ ಸಲ್ಲಿಸಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…