ಮೈಸೂರು

ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ದೂರು ದಾಖಲು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆ ರ್‌ ದಾಖಲಾಗಿದೆ.

ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮೈಸೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಸೈಬರ್‌ ಅಬ್ರರ್‌ ಅವರು ಉದಯಗಿರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಉದಯಗಿರಿ ಪೊಲೀಸ್‌ ಠಾಣೆಯ ಪೊಲೀಸರು ಈ ದೂರಿನ ಅನ್ವಯ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ BNS 196 ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

1 hour ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

3 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

14 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

16 hours ago