Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣ; ವಾಟಾಳ್ ನಾಗರಾಜ್ ಹೇಳಿಕೆ

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಮುಂದಿನ ವಾರ ಗುಂಡ್ಲುಪೇಟೆಗೆ ತೆರಳಿ ಸ್ಥಳ ನಿಗದಿ ಪಡಿಸುತ್ತೇವೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದರು.

Tags:
error: Content is protected !!