ಮೈಸೂರು

ತ್ಯಾಗ ಬಲಿದಾನದಿಂದ ದಕ್ಕಿದ ಸ್ವಾತಂತ್ರ್ಯ: ಸವಿತಾ ಘಾಟ್ಕೆ

ಮೈಸೂರು :  ಅಮರ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಅಂಗವಾಗಿ ಇಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಮಹಿಳಾ ಘಟಕ ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ಪಾದದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ  ಕಾರ್ಯಕ್ರಮ   ಉದ್ಘಾಟಿಸಿದರು.

ಚೆನ್ನಮ್ಮ ಒಂದು ಜಾತಿಗೆ ಸೀಮಿತವಾಗದೇ ದೇಶದ ಪ್ರತಿಯೊಬ್ಬರು ಚನ್ನಮ್ಮನನ್ನು ಸ್ಮರಣೆ ಮಾಡಬೇಕು. ಹಿರಿಯ ಹೋರಾಟಗಾರರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾಧ್ಯಕ್ಷ ಸವಿತಾ ಘಾಟ್ಕೆ ತಿಳಿಸಿದರು.

.
ಚೆನ್ನಮ್ಮನ ಸಾಹಸಚ `ದೇಶದ ಸ್ವಾತಂತ್ರ್ಯಕ್ಕಾಗಿ ಚೆನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚೆನ್ನಮ್ಮನ ಸಾಹಸ ಎಂದೆಂದಿಗೂ ಅಮರ. ಮಕ್ಕಳಲ್ಲಿ ಚನ್ನಮ್ಮನ ಆದರ್ಶಗಳನ್ನು ಬೆಳೆಸಲು ಪಾಲಕರು ಮುಂದಾಗಬೇಕು’ ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾಧ್ಯಕ್ಷರು ಸವಿತಾ ಘಾಟ್ಕೆ ಸಂಘಟನಾ ಕಾರ್ಯದರ್ಶಿ ಮೀರಾಬಾಯಿ ಸಂಘಟನಾ ಕಾರ್ಯದರ್ಶಿ ವನಿತಾಬಾಯಿ, ಪ್ರೇಮ್ ಕುಮಾರಿ, ಸುಶ್ಮಿತಾ, ಶ್ವೇತಾ, ಶೈಲಾ ,ಮಂಗಳ, ಭಾಗ್ಯವತಿ ,ಹೇಮಾವತಿ,ಹಾಗೂ ಇನ್ನಿತರರು ಹಾಜರಿದ್ದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago