ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ ಅನುಮತಿ ಪಡೆಯದೆ ಕಾರ್ಯನಿರ್ವಹಿಸುವ ರಿಗ್ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಜಿಲ್ಲಾಧಿಕಾರಿಗಳು ತಿಳಿಸಿದೆ.
ಮೈಸೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಕೈಗಾರಿಕೆ/ ವಾಣಿಜ್ಯ/ ಮೂಲ ಸೌಕರ್ಯ ಅಭಿವೃದ್ಧಿ / ಗಣಿಗಾರಿಕೆ/ ಮನೋರಂಜನೆ ಘಟಕಗಳು ಅಂತರ್ಜಲವನ್ನು ಬಳಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರ/ ಜಿಲ್ಲಾ ಅಂತರ್ಜಲ ಸಮಿತಿಯಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ https://kgwa.in/Public/ ವೆಬ್ ಪೋರ್ಟೆಲ್ ಅಥವಾ https://antharjala.karnataka.gov.In ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜಿಲ್ಲಾ ಅಂತರ್ಜಲ ಕಛೇರಿಯ ಹಿರಿಯ ಭೂವಿಜ್ಞಾನಿಯವರ ದೂ.ಸಂ:0821-2340619 ಅನ್ನು ಅಥವಾ ಇ-ಮೇಲ್: sggwsmys@gmail.com ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…