G Parameshwara reaction on cm siddaramaiah delhi press meet
ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ ಇತರ ನಾಯಕರು ಗೊಂದಲ ಸೃಷ್ಟಿಸುತ್ತಲೇ ಇದ್ದರೆ. ಸದ್ಯ ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಹೀಗೆ…
“ಧಾರ್ಮಿಕ ಕ್ಷೇತ್ರದಲ್ಲಿ ರಾಜಕೀಯ ಮಾತನಾಡಬಾರದು. ನಮ್ಮಲ್ಲಿ ಹೈಕಮಾಂಡ್ ಅಂತ ಇದೆ. ಎಲ್ಲ ಗೊಂದಲವನ್ನು ಅವರು ನಿವಾರಿಸುತ್ತಾರೆ. ಈಗಾಗಲೇ ನಿನ್ನೆ ಈ ವಿಚಾರವಾಗಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಪಡಿಸಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರ್ತಾರೆ” ಎಂದು ಸಿದ್ದರಾಮಯ್ಯ ಅವರ ಮಾತನ್ನು ಬೆಂಬಲಿ ಮಾತನಾಡಿದರು.
ನಾನು ಬೇರೇ ಏನೂ ಹೇಳಲು ಬಯಸುವುದಿಲ್ಲ, ಪವರ್ ಶೇರಿಂಗ್ ಬಗ್ಗೆ ಮಾತುಕತೆ ನಮ್ಮ ತನಕ ಬಂದಿಲ್ಲ. ಈ ವಿಚಾರ ಪ್ರಸ್ತಾಪ ಆಗಿದ್ಯಾ , ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…