ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಡಿವೈಎಸ್ಪಿ ಕೆ.ಟಿ ವಿಜಯಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಈವೇಳೆ 5 ಅಡಿ ಎತ್ತರದ ಸುಮಾರು 2.190 ಗ್ರಾಂ.ನ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.
ಜಮೀನಿನ ಮಾಲೀಕ ನಾಪತ್ತೆಯಾಗಿದ್ದು, ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಅಬಕಾರಿ ಅಧಿಕಾರಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…