ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಗಾಂಜಾ ಗಿಡವನ್ನು ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಡಿವೈಎಸ್ಪಿ ಕೆ.ಟಿ ವಿಜಯಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಈವೇಳೆ 5 ಅಡಿ ಎತ್ತರದ ಸುಮಾರು 2.190 ಗ್ರಾಂ.ನ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆಯಲಾಗಿದೆ.
ಜಮೀನಿನ ಮಾಲೀಕ ನಾಪತ್ತೆಯಾಗಿದ್ದು, ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಅಬಕಾರಿ ಅಧಿಕಾರಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…
ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…