ಹುಣಸೂರು: ಗೂಡ್ಸ್ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆ ವಿದ್ಯಾರ್ಥಿಗಳಾದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್ ಹಾಗೂ ಸಂಜಯ್ ಎಂಬುವವರೇ ಗಾಯಗೊಂಡವರಾಗಿದ್ದಾರೆ. ವಿದ್ಯಾರ್ಥಿ ಪಾಲಾಕ್ಷ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ವಿವರ: ವಿದ್ಯಾರ್ಥಿಗಳು ಶಾಲೆಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದರು. ಬಸ್ ಬರುವುದು ತಡವಾದ ಹಿನ್ನೆಲೆಯಲ್ಲಿ ಅದೇ ಮಾರ್ಗದಲ್ಲಿ ಬಂದ ಹಾಲಿನ ವಾಹನವನ್ನು ಹತ್ತಿದರು.
ಈ ವೇಳೆ ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿ ಆಟೋ ಪಲ್ಟಿಯಾಗಿ ಘಟನೆ ಸಂಭವಿಸಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…