ಮೈಸೂರು

ಪಂಜಿನ ಕವಾಯತಿಗೆ ರಾಜ್ಯಪಾಲರು ಗೈರು

ಮೈಸೂರು :ದಸರಾ ಹಬ್ಬ ದ ಹಿನ್ನೆಲೆ ಇಲ್ಲಿನ‌ ಬನ್ನಿಮಂಟಪ ಮೈದಾನದಲ್ಲಿ ಆರಂಭಗೊಳ್ಳಲಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಗೈರು ಹಾಜರಾಗಲಿದ್ದಾರೆ. ಕೋವಿಡ್ 19 ಬಾಧಿತರಾಗಿರುವುದರಿಂದ ಅವರು ಪಾಲ್ಗೊಳ್ಳುತ್ತಿಲ್ಲ. ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಪಂಜಿನ ಕವಾಯತು ವೇಳೆ ರಾಜ್ಯಪಾಲರು ಗೌರವ ವಂದನೆ ಭಾಗವಹಿಸಿ ಗೌರವ ವಂದನೆ ಸ್ವೀಕರಿಸುವುದು ವಾಡಿಕೆ. ಆದರೆ ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅದನ್ನು ನಿರ್ವಹಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವರು ರಾಜ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದರ ಅಧ್ಯಕ್ಷತೆ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

andolana

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

55 mins ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

57 mins ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago