ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.
ಇದನ್ನು ಓದಿ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ
ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ, ದತ್ತಾತ್ರೇಯ ಮೂರ್ತಿಗಳ ಮೆರವಣಿಗೆ ನಡೆಯಿತು.
ಟ್ರ್ಯಾಕ್ಟರ್ಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಶೋಭಯಾತ್ರೆ ನಡೆಸಲಾಯಿತು. ಕೇಸರಿ ಟೀ ಶರ್ಟ್, ಶಾಲು ತೊಟ್ಟು ಗುಂಪು ಗುಂಪಾಗಿ ಮೆರವಣಿಗೆಯಲ್ಲಿ ಭಕ್ತರು ಸಾಗಿದರು.
ಭಕ್ತರಿಗೆ ರಸ್ತೆಯುದ್ದಕ್ಕೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…