ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು.
ಇದನ್ನು ಓದಿ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯಿಂದ ಜರುಗಿದ ಚಿಕ್ಕಜಾತ್ರೆ
ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ, ದತ್ತಾತ್ರೇಯ ಮೂರ್ತಿಗಳ ಮೆರವಣಿಗೆ ನಡೆಯಿತು.
ಟ್ರ್ಯಾಕ್ಟರ್ಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಶೋಭಯಾತ್ರೆ ನಡೆಸಲಾಯಿತು. ಕೇಸರಿ ಟೀ ಶರ್ಟ್, ಶಾಲು ತೊಟ್ಟು ಗುಂಪು ಗುಂಪಾಗಿ ಮೆರವಣಿಗೆಯಲ್ಲಿ ಭಕ್ತರು ಸಾಗಿದರು.
ಭಕ್ತರಿಗೆ ರಸ್ತೆಯುದ್ದಕ್ಕೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…