ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ.
ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದೆ. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…