ಮೈಸೂರು

ನಾಳೆ ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ.

ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ ಮುಂದೂಡಲಾಗಿದೆ. ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ 12.01ರಿಂದ 12.51ರ ಅಭಿಜಿತ್​​​​​ ಲಗ್ನದಲ್ಲಿ ಆನೆಗಳಿಗೆ ಪೂಜೆ ಮಾಡುವ ಮೂಲಕ ಗಜಪಡೆಯನ್ನು ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಗಜಪಡೆಯನ್ನು ಬರಮಾಡಿಕೊಳ್ಳುತ್ತಾರೆ. ಗಜಪಡೆ ನಾಳೆಯಿಂದ ಅರಮನೆಯಲ್ಲಿ ಬೀಡು ಬಿಡಲಿವೆ.

 

lokesh

Recent Posts

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

1 min ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

5 mins ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

9 mins ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

13 mins ago

ಪಾಳು ಬಿದ್ದಿರುವ ವೈದ್ಯರು, ದಾದಿಯರ ವಸತಿಗೃಹಗಳು

ಭೇರ್ಯ ಮಹೇಶ್ ಭೇರ್ಯ: ಶಿಥಿಲಗೊಂಡಿರುವ ಕಾರಣದಿಂದ ವಾಸಿಸಲು ಹಿಂಜರಿಯುವ ವೈದ್ಯರು, ದಾದಿಯರು, ಸಹಾಯಕಿಯರು ಭೇರ್ಯ: ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ…

18 mins ago