ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಸೋಮಶೇಖರ್, ಬರಡನಪುರ ನಾಗರಾಜ್, ವರಕೋಡು ನಾಗೇಶ್, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ದೇವನೂರು ವಿಜಯೇಂದ್ರ, ಮಾರ್ಬಳ್ಳಿ ನೀಲಕಂಠಪ್ಪ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…