ಮೈಸೂರು

ಮೈಸೂರು: ಯದುವೀರ್‌ ಪರ ಮತ ಶಿಕಾರಿ ನಡೆಸಿದ ಜಿ.ಡಿ ದೇವೇಗೌಡ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರವಾಗಿ ಮತ ಶಿಕಾರಿ ಮಾಡಿದ್ದಾರೆ.

ಭೋಗಾದಿಯ ಎರಡನೇ ಹಂತದಲ್ಲಿ ಇಂದು ಜ.ಟಿ ದೇವೇಗೌಡರು, ಯದುವೀರ್‌ ಪರ ಮತಯಾಚಿಸಿದರು. ಇನ್ನು ಚಾಮುಂಡೇಶ್ವರಿ ಕ್ಷೇತ್ರದ ವಿವಿಧ ವಾರ್ಡಗಳಲ್ಲಿ ಪ್ರಚಾರಕ್ಕೆ ಹೋದ ಕಡೆಯಲ್ಲಾ ಯದುವೀರ್‌ ಅವರಿಗೆ ಉತ್ತಮ ಬೆಂಬಲ ದೊರೆಯುತ್ತಿದೆ.

ಜಿಟಿಡಿ-ಯದುವೀರ್‌ ರೋಡ್‌ ಶೋಗೆ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು ವ್ಯಾಪಕವಾಗಿ ಬೆಂಬಲ ನೀಡುತ್ತಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಂತೆಯೇ ಭರ್ಜರಿ ಪ್ರಚಾರ ಆರಂಭಿಸಿರುವ ಬಿಜೆಪಿ ಅಭ್ಯರ್ಥಿಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

35 mins ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

54 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

1 hour ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

1 hour ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

1 hour ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

1 hour ago