ಮೈಸೂರು: ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬಿಗ್ ಶಾಕ್ ಕಾದಿತ್ತು.
ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಲ್ಪ ವಿಶ್ರಾಂತಿಗಾಗಿ ಅತಿಥಿ ಗೃಹಕ್ಕೆ ಬಂದ್ರು, ಆದ್ರೆ ಅತಿಥಿ ಗೃಹಕ್ಕೆ ಬೀಗ ಜಡಿಯಲಾಗಿತ್ತು. ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ ಕುಳಿತ ಎಚ್ಡಿಕೆ 10 ನಿಮಿಷ ಕಾದ್ರೂ ಯಾವೊಬ್ಬ ಸಿಬ್ಬಂದಿ ಬಂದಿರಲಿಲ್ಲ. ಕೊನೆಗೆ ಕುಮಾರಸ್ವಾಮಿ ಬೇಸರದಿಂದಲೇ ಮೈಸೂರಿಗೆ ಕಾರಿನಲ್ಲಿ ತೆರಳಿದ್ದಾರೆ.
ಎಚ್ಡಿಕೆ ಭೇಟಿ ವಿಚಾರವನ್ನು ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿತ್ತು ಜತೆಗೆ ಸಚಿವರ ಪ್ರವಾಸ ಪಟ್ಟಿಯನ್ನು ಸಹ ಬಿಡಿಗಡೆ ಮಾಡಲಾಗಿತ್ತು. ಆದರೂ ಸಹ ನಂಜನಗೂಡು ಪ್ರವಾಸಿ ಮಂದಿರಕ್ಕೆ ಬೀಗ ಹಾಕಲಾಗಿದೆ. ಇನ್ನೂ ಈ ಬಗ್ಗೆ ಎಚ್ಡಿಕೆ ಜೊತೆಗಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಎಂತಹ ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…