ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲಿಯೂ ಸಿದ್ಧತೆಗಳು ನಡೆಯುತ್ತಿದ್ದು, ಇಂದು ಗಜಪಡೆಗೆ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಯಿತು.
ವಸ್ತುಪ್ರದರ್ಶನ ಮೈದಾನದ ವಾಹನ ನಿಲುಗಡೆ ಜಾಗದಲ್ಲಿ ಇಂದು ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಆರ್ ಸಿಬ್ಬಂದಿಗಳು ಕುಶಾಲತೋಪು ಸಿಡಿಸಿದರು. ಒಟ್ಟು ಮೂರು ಸುತ್ತಿನಲ್ಲಿ 21ಕುಶಾಲತೋಪು ಸಿಡಿಸಿ ತಾಲೀಮು ನಡೆಸಲಾಯಿತು.
ದಸರಾ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ಈ ಫಿರಂಗಿ ಸಿಡಿಸುವ ಕಾರ್ಯಕ್ರಮ ನಡೆಯಲಿದ್ದು, ಆನೆಗಳು, ಕುದುರೆಗಳು ಬೆದರದೆ ಸುಗಮವಾಗಿ ಸಾಗಲಿ, ಅವುಗಳಿಗೆ ಸಿಡಿಮದ್ದಿನ ಶಬ್ದ ಅಭ್ಯಾಸವಾಗಲಿ ಎಂಬ ದೃಷ್ಟಿಯಿಂದ ತಾಲೀಮು ನಡೆಸಲಾಗುತ್ತದೆ.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…